ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮನ ದೇವಸ್ಥಾನದ ಹುಂಡಿ ಎಣಿಕೆ…!

ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮನ ದೇವಸ್ಥಾನದ ಹುಂಡಿ ಎಣಿಕೆ…!

ಹನೂರು :- ತಾಲೂಕಿನ ಪ್ರಸಿದ್ಧ ಸ್ಥಳವಾದ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು ಒಂದು ವರ್ಷದಲ್ಲಿ ಸುಮಾರು 4. ಲಕ್ಷದ 49.ಸಾವಿರ 105 ರೂ. ನಗದು ಹಣ ಸಂಗ್ರಹವಾಗಿದೆ ಎಂದು ತಿಳಿದು ಬಂದಿದೆ‌.

ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮನ ದೇವಸ್ಥಾನದಲ್ಲಿ ಈ ದಿನ ಮಂಗಳವಾರ ಸುರೇಖ ಉಪ ತಹಶಿಲ್ದಾರರು ಶಿವಕುಮಾರ್ ರಾಜ ನೀರಿಕ್ಷಕರು ಗ್ರಾಮ ಆಡಳಿತ ಅಧಿಕಾರಿಗಳು ಕಾರ್ತಿಕ್, ವಿನೋದ್ ಸುರೇಶ,ಮಹದೇವ ಪ್ರಸಾದ್, ರಾಜುಶಿವಕುಮಾರಸ್ವಾಮಿ, ಅನಿಲ್, ವಾಸುದೇವಆರಕ್ಷಕ ಸಿಬ್ಬಂದಿ ಹಾಗೂ ಬ್ಯಾಂಕ್ ಸಿಬ್ಬಂದಿ ರವರ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು.

Related Articles

Leave a Reply

Your email address will not be published. Required fields are marked *